Sprinkler & Drip Irrigation Scheme: ರೈತರಿಗೆ ಭರ್ಜರಿ ಸಿಹಿ ಸುದ್ದಿ, ಸ್ಪ್ರಿಂಕ್ಲರ್ ಸೆಟ್ ಪಡೆಯಲು ಸರ್ಕಾರದಿಂದ 90% ಸಬ್ಸಿಡಿ, ಈಗಲೇ ಅರ್ಜಿ ಹಾಕಿ.

Sprinkler & Drip Irrigation Scheme

Sprinkler & Drip Irrigation Scheme: ರೈತರಿಗೆ ಭರ್ಜರಿ ಸಿಹಿ ಸುದ್ದಿ, ಸ್ಪ್ರಿಂಕ್ಲರ್ ಸೆಟ್ ಪಡೆಯಲು ಸರ್ಕಾರದಿಂದ 90% ಸಬ್ಸಿಡಿ, ಈಗಲೇ ಅರ್ಜಿ ಹಾಕಿ. ಕರ್ನಾಟಕದ ರೈತರು ನೀರಿನ ಕೊರತೆಯಿಂದ ಬೆಳೆಗಳನ್ನು ಕಳೆದುಕೊಳ್ಳುವ ಸಂದರ್ಭಗಳು ಹೆಚ್ಚಾಗುತ್ತಿವೆ. ಬೇಸಿಗೆಯಲ್ಲಿ ಬಾವಿಗಳು ಒಣಗುವುದು, ಬೋರ್‌ವೆಲ್‌ಗಳಲ್ಲಿ ನೀರಿನ ಮಟ್ಟ ಇಳಿಯುವುದು ಸಾಮಾನ್ಯವಾಗಿದೆ. ಈ ಸವಾಲುಗಳನ್ನು ಎದುರಿಸಲು ಕರ್ನಾಟಕ ಸರ್ಕಾರವು ಗಂಗಾ ಕಲ್ಯಾಣ ಯೋಜನೆಯನ್ನು ಜಾರಿಗೆ ತಂದಿದೆ. ಈ ಯೋಜನೆಯಡಿಯಲ್ಲಿ ಸ್ಪ್ರಿಂಕ್ಲರ್ ಮತ್ತು ಡ್ರಿಪ್ ನೀರಾವರಿ ವ್ಯವಸ್ಥೆಗಳಿಗೆ ಗರಿಷ್ಠ 90% ಸಹಾಯಧನ ನೀಡಲಾಗುತ್ತಿದೆ. … Read more

?>