Krushi bhagya yojane : ರೈತರಿಗೆ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್, ಕೃಷಿಭಾಗ್ಯ ಯೋಜನೆಗೆ ಮರು ಚಾಲನೆ, ನೀವು ಹೇಗೆ ಅರ್ಜಿ ಹಾಕಬೇಕು?

Krushi bhagya yojane

Krushi bhagya yojane : ರೈತರಿಗೆ ಸಿದ್ದರಾಮಯ್ಯ ಭರ್ಜರಿ ಗುಡ್ ನ್ಯೂಸ್, ಕೃಷಿಭಾಗ್ಯ ಯೋಜನೆಗೆ ಮರು ಚಾಲನೆ, ನೀವು ಹೇಗೆ ಅರ್ಜಿ ಹಾಕಬೇಕು? ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದು ಸರಿಯಾಗಿ 1000 ದಿನಗಳು ಪೂರೈಸುತ್ತಿರುವ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರೈತ ಸಮುದಾಯಕ್ಕೆ ಒಂದು ದೊಡ್ಡ ಸುದ್ದಿಯನ್ನು ನೀಡಿದ್ದಾರೆ. ಹಾವೇರಿಯಲ್ಲಿ ನಡೆದ ಸಾಧನಾ ಸಮಾವೇಶದಲ್ಲಿ ಮಾತನಾಡುತ್ತಾ, ಹಿಂದಿನ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ‘ಕೃಷಿಭಾಗ್ಯ ಯೋಜನೆ’ಗೆ ಮರುಚಾಲನೆ ನೀಡುವುದಾಗಿ ಘೋಷಿಸಿದ್ದಾರೆ. ಈ ಮೂಲಕ ಮಳೆನೀರು ಅವಲಂಬಿತ ಪ್ರದೇಶಗಳ … Read more

?>